Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ಜಾರುಬಂಡಿ ಜಲಪಾತದ ದಾರಿಯಲ್ಲಿ…..

 ಮೌನ ಮಳೆ ಮತ್ತು ಪ್ರೀತಿಗೆ ಮಾತ್ರ ಚಿಗುರಿಸುವ ತಾಕತ್ತಿರುವುದು. ಅಂತಹ ಹೊಸತೊಂದು ನಡಿಗೆಯ ಮೌನದಲಿ ಚಿಗುರಿದ ಹೊಸ ಅಧ್ಯಾಯ. ಯಾವುದೋ ಕಲಾಕಾರ ಕೆತ್ತಿಟ್ಟಂತಹ ಊರು. ಕಲಾ ನ...