Tuesday, February 17, 2015

ವಿಜಯ ಕರ್ನಾಟಕದ ಬ್ಲಾಗಿಲು

ವಿಜಯ ಕರ್ನಾಟಕ  ಪ್ರಕಟಿಸುವ 'ಬ್ಲಾಗಿಲು' ಅಂಕಣದಲ್ಲಿ ಪ್ರಕಟವಾದ ನನ್ನ ಬ್ಲಾಗಿನದೊಂದು ಪುಟ್ಟ ಲೇಖನ....

ವಾರೆ ನೋಟ

ಬೆಣ್ಣಿಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ

ನಮ್ಮ ತಿರುಗಾಲು ತಿಪ್ಪಲುತನಕ್ಕೆ ಕಿಚ್ಚುಹಚ್ಚಿಸಿದ್ದು ಹೊಸ ಕರ್ಮವೀರ! ಕರ್ಮವೀರದ ಜೋಳಿಗೆಯ ತುಂಬಾ ಅರವತ್ತು ಜಲಪಾತಗಳನ್ನು ಕಟ್ಟಿಕೊಟ್ಟಿದ್ದ ಸಂಪಾದಕ ಮಹಾಶಯ. ಗುಣಿಸಿ ಭ...