Thursday, April 21, 2016

'ನೀರು' ಕುಡಿಯುವವರೆಲ್ಲರೂ ಓದಲೇ ಬೇಕಾದುದು...


    ಆರ್ಥಿಕತೆಯ ಬೆನ್ನೇರಿ ಹೊರಟ ನಮಗೆ ಯಾವುದನ್ನು ಕಾಣುವ ತಾಳ್ಮೆಯಾಗಲಿ, ಸಮಯವಾಗಲಿ, ಸಂವೇದನೆಗಳ ಇಲ್ಲವಾಗಿಸಿಕೊಂಡು ನರಳುತ್ತಿದ್ದೇವೆ. ತಾತ, ಮುತ್ತಾತ ಮಾಡಿದ ನೀರಿನ ಆಸ್ತಿಯನ್ನೂ ಕರಗಿಸ ಹೊರಟು ನಮ್ಮ ಅಂಡನ್ನೇ ನಾವೇ ಸುಡಲು ಹೊರಟಿದ್ದೇವೆ. ಸಮಯ ಮೀರುವ ಮುಂಚೆ 'ನೀರಿನ' ಕುರಿತು ಯೋಚಿಸುವುದೊಳಿತು. ಸರಕಾರಿ ಕೃಪಾ ಪೋಷಿತ ನೀರಿಂಗಿಸುವ ಕಾರ್ಯಕ್ರಮಗಳು ಕೇವಲ ಹಾಳೆಯ ಮೇಲಿನ ಹಕ್ಕೀಕತ್ತುಗಳಾಗಿ ಉಳಿದಿವೆ. ನಮ್ಮ ಮಕ್ಕಳು, ಮೊಮ್ಮಕ್ಕಳು ನಮಗೇನು ಉಳಿಸಿದ್ದೀರಿ ಎಂದು ಕೇಳುವ ಪರಿಸ್ಥಿತಿ ತಂದು ಕೊಳ್ಳದಂತಾಗದಿರಲಿ. ಇಲ್ಲಿ ವಿಶ್ವವಾಣಿಯ ಎರಡು ಲೇಖನಗಳಿವೆ. ದಯವಿಟ್ಟು ಓದಿ.


No comments:

Post a Comment

ವಾರೆ ನೋಟ

ಕುಂಚಿಕಲ್ ಅಬ್ಬಿಯ ದಾರಿಯಲ್ಲಿ ಪತ್ರೊಡೆ ಕಾವ್ಯ!

  ನಮ್ಮದೊಂದು ತಂಡ ಮಳೆಗಾಲದ ಭಾನುವಾರಗಳಂದು ಪತ್ರೊಡೆ ಎಲೆಗಳ ಭೇಟೆಗೆ ಹೊರಡುತ್ತದೆ. ಇದು ಅಂಥಿತಾ ಎಲೆಯಲ್ಲ ಮರ್ರೆ ಇದು ಮರ ಕೆಸುವಿನ ಎಲೆ. ಯಾವ ಮರದಲ್ಲಿ ಎಷ್ಟು ಎಲೆ ಬಿಟ...