Saturday, July 2, 2016

ಕಣ್ಣ್ ಕಟ್ಟಿದ ಕುದುರೆ ಓಟ...

ಬದುಕಲು ಎಂಥಹ ಹೋರಾಟ ಮಾಡಬೇಕು ಇಂದಿನ ಯುಗದಲ್ಲಿ ಅಲ್ಲವೇ? ನಿಂತು ಯೋಚಿಸಿದರೆ ದುಡ್ಡಿನ ಹಿಂದೆಯೇ ನಮ್ಮ ಕಣ್ಣು ಕಟ್ಟಿದ ಕುದುರೆ ಓಟ ಎನಿಸುವುದಿಲ್ಲವೇ, ನಿಮಗೆ? ಇದಕೆ ಕೊನೆ ಎಲ್ಲಿ? ಇಂತಹ ಹಲವು ಪ್ರಶ್ನೆಗಳಾಗಿ ಹಾಗೇ ಉಳಿದು, ಇನ್ನು ಅನೇಕ ಪ್ರಶ್ನೆಗಳಿಗೆ ನಾಂದಿ ಹಾಡಿ ಪ್ರಶ್ನೆ ಮೂಡಿಸಿ, ಗೊಂದಲ  ಉಳಿಸಿ ಹೋಗಿವೆ.... ಇದೇ ಪ್ರಶ್ನೆಗಳಿದ್ದ ವಿಶ್ವವಾಣಿಯ ಲೇಖನವೊಂದು ಗಮನ ಸೆಳೆಯಿತು, ನಿಮಗಾಗಿ.....ಓದಿ ಪ್ರತಿಕ್ರಿಯಿಸಿ....


ವಾರೆ ನೋಟ

ತುಂಬಾ ಕುಡಿದರೂ ತಲೆಗೇರದ `ತುಂಬಾ'

 ನಿಮಗೂ ಸ್ವಲ್ಪ ಮತ್ತೇರಿಸುವ ಉದ್ದೇಶದಿಂದಲೇ ಈ ಲೇಖನ ಬರೆಯುತ್ತಿದ್ದೇನೆ. ಒಮ್ಮೆಯಾದರೂ ಕಣ್ಮುಚ್ಚಿ ಕುಡಿದು ಬಿಡಿ!! ನಿಮ್ಮ ಒಳಗೂ ಹೊರಗೂ ಒಂದಾಗಿ ನೀವೇ ದೇವರಾಗಿ ಬಿಡಬಹು...