Saturday, July 2, 2016

ಕಣ್ಣ್ ಕಟ್ಟಿದ ಕುದುರೆ ಓಟ...

ಬದುಕಲು ಎಂಥಹ ಹೋರಾಟ ಮಾಡಬೇಕು ಇಂದಿನ ಯುಗದಲ್ಲಿ ಅಲ್ಲವೇ? ನಿಂತು ಯೋಚಿಸಿದರೆ ದುಡ್ಡಿನ ಹಿಂದೆಯೇ ನಮ್ಮ ಕಣ್ಣು ಕಟ್ಟಿದ ಕುದುರೆ ಓಟ ಎನಿಸುವುದಿಲ್ಲವೇ, ನಿಮಗೆ? ಇದಕೆ ಕೊನೆ ಎಲ್ಲಿ? ಇಂತಹ ಹಲವು ಪ್ರಶ್ನೆಗಳಾಗಿ ಹಾಗೇ ಉಳಿದು, ಇನ್ನು ಅನೇಕ ಪ್ರಶ್ನೆಗಳಿಗೆ ನಾಂದಿ ಹಾಡಿ ಪ್ರಶ್ನೆ ಮೂಡಿಸಿ, ಗೊಂದಲ  ಉಳಿಸಿ ಹೋಗಿವೆ.... ಇದೇ ಪ್ರಶ್ನೆಗಳಿದ್ದ ವಿಶ್ವವಾಣಿಯ ಲೇಖನವೊಂದು ಗಮನ ಸೆಳೆಯಿತು, ನಿಮಗಾಗಿ.....ಓದಿ ಪ್ರತಿಕ್ರಿಯಿಸಿ....


No comments:

Post a Comment

ವಾರೆ ನೋಟ

ಬೆಣ್ಣಿಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ

ನಮ್ಮ ತಿರುಗಾಲು ತಿಪ್ಪಲುತನಕ್ಕೆ ಕಿಚ್ಚುಹಚ್ಚಿಸಿದ್ದು ಹೊಸ ಕರ್ಮವೀರ! ಕರ್ಮವೀರದ ಜೋಳಿಗೆಯ ತುಂಬಾ ಅರವತ್ತು ಜಲಪಾತಗಳನ್ನು ಕಟ್ಟಿಕೊಟ್ಟಿದ್ದ ಸಂಪಾದಕ ಮಹಾಶಯ. ಗುಣಿಸಿ ಭ...