Friday, April 28, 2017

ನೀವೂ ಓದಿ...

ತೀರ ಸಪ್ಪೆ ಎನಿಸಬಹುದಾದ ವಿಜ್ಞಾನಿ ಬದುಕಿನ  ಪದರವನ್ನು ರಸ ಪಾಕದ ಮೈಸೂರು ಪಾಕಿನಂತೆ ಹದವರಿತ ಪಾಕಜ್ಞ ನಿರ್ದೇಶಕ  ಮನೋಜ್ಞವಾಗಿ ತೆರೆಯ ಮೇಲೆ ತೋರಿಸಿದ್ದಾನೆ, ಆ ಕುರಿತು ಮಂಜು ನಾಯಕ್ ಅವರ ಬರೆಹ ವಿಶ್ವವಾಣಿಯಲ್ಲಿ.  ಓದಿ ಓದಿ ಮರುಳಾಗಿ.

No comments:

Post a Comment

ವಾರೆ ನೋಟ

ಸೋಲೆಂಬ ಅಲ್ಪ ವಿರಾಮದ ನಡುವೆ.

  ತೇಜಸ್ವಿಯ ನೆನಪಿಗೆ ನಡೆಸಿದ ಮೂರು ದಿನಗಳ ಕರ‍್ಯಾಗಾರದಲ್ಲಿ ನನ್ನ ಚಿತ್ರ ಪಟ ಕಥನ ಓದಲಿತ್ತು. ಹೇಗೂ ಹೊರಟಿದ್ದೆನಲ್ಲಾ ಎಂದು ಕೊಂಡು ದೇವರ ಮನೆಯಿಂದ ಅನತಿ ದೂರದ ನಾಣ್...