Friday, April 28, 2017

ನೀವೂ ಓದಿ...

ತೀರ ಸಪ್ಪೆ ಎನಿಸಬಹುದಾದ ವಿಜ್ಞಾನಿ ಬದುಕಿನ  ಪದರವನ್ನು ರಸ ಪಾಕದ ಮೈಸೂರು ಪಾಕಿನಂತೆ ಹದವರಿತ ಪಾಕಜ್ಞ ನಿರ್ದೇಶಕ  ಮನೋಜ್ಞವಾಗಿ ತೆರೆಯ ಮೇಲೆ ತೋರಿಸಿದ್ದಾನೆ, ಆ ಕುರಿತು ಮಂಜು ನಾಯಕ್ ಅವರ ಬರೆಹ ವಿಶ್ವವಾಣಿಯಲ್ಲಿ.  ಓದಿ ಓದಿ ಮರುಳಾಗಿ.

No comments:

Post a Comment

ವಾರೆ ನೋಟ

ತಿಲಮಿಟ್ಟಿಯ ತೀರದಲಿ

  ಭಾವುಟ ಹೊತ್ತ ಯಾವುದೋ ದೋಣಿ ಕಾರವಾರದ ದಡವ ತಡುವಲು ದೂರದಲಿ ಬರುತಲಿತ್ತು. ದಂಪತಿಗಳಿಬ್ಬರ ಜೊತೆ  ಇನ್ನಿಬ್ಬರು ಸೇರಿ ಮತ್ತೊಂದು ದೋಣಿಯ ದಡಕ್ಕೆ ಎಳೆಯುತ್ತಿದ್ದರು.  ...