Friday, April 28, 2017

ನೀವೂ ಓದಿ...

ತೀರ ಸಪ್ಪೆ ಎನಿಸಬಹುದಾದ ವಿಜ್ಞಾನಿ ಬದುಕಿನ  ಪದರವನ್ನು ರಸ ಪಾಕದ ಮೈಸೂರು ಪಾಕಿನಂತೆ ಹದವರಿತ ಪಾಕಜ್ಞ ನಿರ್ದೇಶಕ  ಮನೋಜ್ಞವಾಗಿ ತೆರೆಯ ಮೇಲೆ ತೋರಿಸಿದ್ದಾನೆ, ಆ ಕುರಿತು ಮಂಜು ನಾಯಕ್ ಅವರ ಬರೆಹ ವಿಶ್ವವಾಣಿಯಲ್ಲಿ.  ಓದಿ ಓದಿ ಮರುಳಾಗಿ.

No comments:

Post a Comment

ವಾರೆ ನೋಟ

ಬೆಣ್ಣಿಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ

ನಮ್ಮ ತಿರುಗಾಲು ತಿಪ್ಪಲುತನಕ್ಕೆ ಕಿಚ್ಚುಹಚ್ಚಿಸಿದ್ದು ಹೊಸ ಕರ್ಮವೀರ! ಕರ್ಮವೀರದ ಜೋಳಿಗೆಯ ತುಂಬಾ ಅರವತ್ತು ಜಲಪಾತಗಳನ್ನು ಕಟ್ಟಿಕೊಟ್ಟಿದ್ದ ಸಂಪಾದಕ ಮಹಾಶಯ. ಗುಣಿಸಿ ಭ...