Friday, April 28, 2017

ನೀವೂ ಓದಿ...

ತೀರ ಸಪ್ಪೆ ಎನಿಸಬಹುದಾದ ವಿಜ್ಞಾನಿ ಬದುಕಿನ  ಪದರವನ್ನು ರಸ ಪಾಕದ ಮೈಸೂರು ಪಾಕಿನಂತೆ ಹದವರಿತ ಪಾಕಜ್ಞ ನಿರ್ದೇಶಕ  ಮನೋಜ್ಞವಾಗಿ ತೆರೆಯ ಮೇಲೆ ತೋರಿಸಿದ್ದಾನೆ, ಆ ಕುರಿತು ಮಂಜು ನಾಯಕ್ ಅವರ ಬರೆಹ ವಿಶ್ವವಾಣಿಯಲ್ಲಿ.  ಓದಿ ಓದಿ ಮರುಳಾಗಿ.

No comments:

Post a Comment

ವಾರೆ ನೋಟ

ಹಂಪಿಯ ಹೊಳೆ ದಂಡೆ

  ಹಂಪಿ ಎಂಬ ವಿಸ್ಮಯವನ್ನು ಪದಗಳಲ್ಲಿ ಹಿಡಿದಡಲು ಅಸಾಧ್ಯ. ಇಲ್ಲಿನ ಪ್ರತಿ ಕಲ್ಲೂ ಕಥೆ ಹೇಳುತ್ತವೆ. ಕತೆಗಳಿಗೆ ಕಿವಿಯಾಗಬೇಕಷ್ಟೆ.  ನಿಗೂಢ ಹಂಪಿ ಹಂಪಿ ನೋಡುವವರು ಕಮಲ್‌ ...