Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ಹಂಪಿಯ ಹೊಳೆ ದಂಡೆ

  ಹಂಪಿ ಎಂಬ ವಿಸ್ಮಯವನ್ನು ಪದಗಳಲ್ಲಿ ಹಿಡಿದಡಲು ಅಸಾಧ್ಯ. ಇಲ್ಲಿನ ಪ್ರತಿ ಕಲ್ಲೂ ಕಥೆ ಹೇಳುತ್ತವೆ. ಕತೆಗಳಿಗೆ ಕಿವಿಯಾಗಬೇಕಷ್ಟೆ.  ನಿಗೂಢ ಹಂಪಿ ಹಂಪಿ ನೋಡುವವರು ಕಮಲ್‌ ...