Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ಬೆಣ್ಣಿಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ

ನಮ್ಮ ತಿರುಗಾಲು ತಿಪ್ಪಲುತನಕ್ಕೆ ಕಿಚ್ಚುಹಚ್ಚಿಸಿದ್ದು ಹೊಸ ಕರ್ಮವೀರ! ಕರ್ಮವೀರದ ಜೋಳಿಗೆಯ ತುಂಬಾ ಅರವತ್ತು ಜಲಪಾತಗಳನ್ನು ಕಟ್ಟಿಕೊಟ್ಟಿದ್ದ ಸಂಪಾದಕ ಮಹಾಶಯ. ಗುಣಿಸಿ ಭ...