Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ಹೊಷಾಯ್ ಹೊಸೆದ ಹೊಸ ಕತೆ….

  ಕಾರ್ಕಳದ ಗೊಮ್ಮಟ ಗಿರಿಯ ಪ್ರತೀ ಮೆಟ್ಟಿಲುಗಳು ಹೊಷಾಯ್ ಕತೆಯನ್ನು ಪ್ರತಿಫಲಿಸುತ್ತದೆ . ಬದುಕಿನ ಬವಣೆಯ ಸಾರವನ್ನು ತೆರೆದಿಡುತ್ತದೆ. ಆತನ ಆರ್ತತತೆ ಪ್ರತೀ ಮೆಟ್ಟಿಲು...