Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ತಿಲಮಿಟ್ಟಿಯ ತೀರದಲಿ

  ಭಾವುಟ ಹೊತ್ತ ಯಾವುದೋ ದೋಣಿ ಕಾರವಾರದ ದಡವ ತಡುವಲು ದೂರದಲಿ ಬರುತಲಿತ್ತು. ದಂಪತಿಗಳಿಬ್ಬರ ಜೊತೆ  ಇನ್ನಿಬ್ಬರು ಸೇರಿ ಮತ್ತೊಂದು ದೋಣಿಯ ದಡಕ್ಕೆ ಎಳೆಯುತ್ತಿದ್ದರು.  ...