Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ಮಹಾ ಪಯಣದ ಹೆಜ್ಜೆ ಗುರುತುಗಳು

  ಯುದ್ಧದ ಭೀಕರತೆಯನ್ನು ಸಂದಿಗ್ಧ ಪರಿಸ್ಥಿತಿ  ಮತ್ತು ಗೊಂದಲಗಳನ್ನು ಬಹಳ ಸ್ಪಷ್ಟವಾಗಿ ಮತ್ತು ರೋಚಕವಾಗಿ ಪ್ರಸ್ತುತಪಡಿಸುವ ಮಹಾಪಲಾಯನ ಕನ್ನಡ ಬಲ್ಲವರೆಲ್ಲರೂ ಓದಬೇಕಾದ ಕ...