Thursday, March 26, 2020

ಅಳಿಲ ಧ್ಯಾನ!



ಅಳಿಲ ಮರಿಯೇ
ಅಳಿಲ ಮರಿಯೇ
ಎಲ್ಲಿರುವೆ?
ತುಪಾಕಿಯ ಮೇಲೆ
ಕುಂತಿರುವೆ.
ಅಯ್ಯೋ ರಾಮ
ಏನು ಕೆಲಸ
ಅಲ್ಲಿ ನಿನಗೆ?
ಬೇಗ ಸೇರೆ 
ಮನೆಗೆ.
'ತುಪಾಕಿ ಮಾಮ
ಬಂದರೆ ಕೈಯ
ಮುಗಿವೆ
ಹೊಡೆಯದಿರು ಗುಂಡು
ಎನುವೆ.
ನಾಕು ಜನರ ಪ್ರಾಣ
ಉಳಿಸಿ ಬರುವೆ.

ಶ್ರೀಧರ್ ಎಸ್. ಸಿದ್ದಾಪುರ. ಮಾರ್ಚ್ ೨೨.
#ಪುರುಸೊತ್ತು_2020.

#ಮಕ್ಕಳ_ಪದ್ಯಗಳು.

No comments:

Post a Comment

ವಾರೆ ನೋಟ

ಸೋಲೆಂಬ ಅಲ್ಪ ವಿರಾಮದ ನಡುವೆ.

  ತೇಜಸ್ವಿಯ ನೆನಪಿಗೆ ನಡೆಸಿದ ಮೂರು ದಿನಗಳ ಕರ‍್ಯಾಗಾರದಲ್ಲಿ ನನ್ನ ಚಿತ್ರ ಪಟ ಕಥನ ಓದಲಿತ್ತು. ಹೇಗೂ ಹೊರಟಿದ್ದೆನಲ್ಲಾ ಎಂದು ಕೊಂಡು ದೇವರ ಮನೆಯಿಂದ ಅನತಿ ದೂರದ ನಾಣ್...